July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನ.19ರಂದು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರ ಅಧ್ಯಕ್ಷತೆಯಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರ ಆಯ್ಕೆಯನ್ನು ನಡೆಸಲಾಯಿತು. ಅಧ್ಯಕ್ಷತೆಗೆ ಶರತ್ ಕುಮಾರ್ ಶೆಟ್ಟಿ ಅವರ ಹೆಸರನ್ನು ಅಂಬರೀಷ್ ಸೂಚಿಸಿ, ತುಳಸಿ ಅನುಮೋದೀಸಿದರು.

ಸ್ಥಾಯಿ ಸಮಿತಿ ಸದಸ್ಯರಾಗಿ‌ ಅಂಬರೀಷ್, ರಜನಿ ಕುಡ್ವ, ಲೋಕೇಶ್, ರಾಜಶ್ರೀ ರಮಣ್, ಜನಾದ೯ನ ಕಾಯ೯ನಿವ೯ಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಮುಖ್ಯಾಧಿಕಾರಿ ರಾಜೇಶ್, ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಪಟ್ಟಣ ಪಂಚಾಯತ್ ಸದಸ್ಯರು, ನಾಮನಿರ್ದೇಶನ ಸದಸ್ಯರು, ಇಂಜಿನಿಯರ್ ಮಹಾವೀರ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ನಿಡ್ಲೆ ಬಸ್ಟ್ ಸ್ಟಾಂಡ್ ಬಳಿ ಸಂಪೂರ್ಣ ಹದಗೆಟ್ಟ ರಸ್ತೆ: ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ಗ್ರಾಮಸ್ಥರು ಒತ್ತಾಯ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಧನಸಹಾಯ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೂ.1.50 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ “ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ” ಇದರ ನೂತನ ಕಟ್ಟಡದ ಉದ್ಘಾಟನೆ: ಸ್ಮಾರ್ಟ್ ಕ್ಲಾಸ್ ತರಗತಿಗೆ ಚಾಲನೆ

Suddi Udaya

ಬಿಹಾರದ ಯುವಕ ಲಾಯಿಲದಲ್ಲಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya
error: Content is protected !!