24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯಮಟ್ಟದ ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

ಬೆಳ್ತಂಗಡಿ: ದಕ್ಷಿಣ ಕನ್ನಡ ಆರ್ಟ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್- 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ಪ್ರಥಮ‌ ಹಾಗೂ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ನೆಲ್ಯಾಡಿ ಜ್ಞಾನೋದಯ ಬೆಥನಿ ಕಾಲೇಜಿನಲ್ಲಿ 7 ನೇ ತರಗತಿ ವಿಧ್ಯಾರ್ಥಿನಿಯಾಗಿರುವ ಇವರಿಗೆ ಅಲ್ಪೋನ್ಸರವರು ಕರಾಟೆ ತರಭೇತಿ ನೀಡುತ್ತಿದ್ದಾರೆ.ಇವರು ಬಳಂಜ ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಯಶವಂತ ನೆಲ್ಯಾಡಿ ಹಾಗೂ ಸೌಮ್ಯ ದಂಪತಿ ಪುತ್ರಿ.

Related posts

ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಅಗ್ನಿಪಥ ಯೋಜನೆಯಡಿಯಲ್ಲಿ ಭಾರತೀಯ ಸೇನೆಗೆ ಲಾಯಿಲದ ಬಿ. ಅನಂತ್ ಪೈ ಆಯ್ಕೆ

Suddi Udaya

ಗುರುವಾಯನಕೆರೆ:ಎಕ್ಸೆಲ್ ನಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಬಗ್ಗೆ ಶಿಕ್ಷಣ ತಜ್ಞರಿಂದ ಕಾರ್ಯಾಗಾರ

Suddi Udaya

ಗೃಹಲಕ್ಷ್ಮಿ ಯೋಜನೆಯಲ್ಲಿ ತಾಂತ್ರಿಕ ತೊಡಕು, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ಸಂಪೂರ್ಣವಾಗಿ ದೊರೆಯಲು ಕ್ರಮ ವಹಿಸುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಪತ್ರ ಬರೆದು ಒತ್ತಾಯ

Suddi Udaya

ಬಂದಾರು: ಮೈರೋಳ್ತಡ್ಕ ಬೂತ್ 218 ರಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya
error: Content is protected !!