23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ನಡೆಸಲ್ಪಡುವ ಉಡುಪಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆಯ ಉದ್ಘಾಟನಾ ಸಮಾರಂಭ ನ.19 ರಂದು ಡಾ| ಶಿವರಾಮ ಕಾರಂತ ಥೀಂ ಪಾರ್ಕ್ ಕೋಟದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಕೆ. ಸತೀಶ್ ಕುಂದರ್ ಪೂಜ್ಯರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪಿಡಿಒ ರವೀಂದ್ರ ರಾವ್ , ಉಡುಪಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ರವೀಂದ್ರ ಭಾಗವಹಿಸಿ ಶುಭಹಾರೈಸಿದರು.

ನಿರ್ದೇಶಕ ಡಾ| ಶಶಿಕಾಂತ ಜೈನ್ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದರು.

ರಾಜ್ಯಮಟ್ಟದ ಸ್ಪರ್ಧೆಯು ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಅತಿಥಿಗಳ ಸಮ್ಮುಖದಲ್ಲಿ ಜನವರಿ ಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ ಎಂದು ತಿಳಿಸಿದರು.

ಶಿವರಾಮ ಕಾರಂತ ಟ್ರಸ್ಟಿನ ಕಾರ್ಯದರ್ಶಿ ನರೇಂದ್ರ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಜಿಲ್ಲಾ ಸಂಘಟಕ ಅಶೋಕ ಪೂಜಾರಿ ಸ್ಪರ್ಧೆಯ ಮಾಹಿತಿಯನ್ನು ನೀಡಿದರು.

Related posts

ಹಿಂದೂ ಸಮಾಜಕ್ಕೆ ಶಕ್ತಿಯಾಗಿರುವ ಎಡನೀರು ಸಂಸ್ಥಾನದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಕಾರಿಗೆ ದಾಳಿ: ಸೂಕ್ತ ಭದ್ರತೆ ನೀಡಿ, ರಕ್ಷಣೆ ನೀಡಬೇಕೆಂದು ಸರಕಾರಕ್ಕೆ ಶಾಸಕ ಹರೀಶ್ ಪೂಂಜ ಒತ್ತಾಯ

Suddi Udaya

ಓಡೀಲು‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪತ್ತನಾಜೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya
error: Content is protected !!