September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

ಇಂದಬೆಟ್ಟು: ಇತ್ತೀಚೆಗೆ ಬೆಂಗಳೂರಿನಲ್ಲಿ ಅಪಘಾತದಲ್ಲಿ ನಿಧನರಾದ ಇಂದಬೆಟ್ಟು ಶ್ರೀ ಸನಾತನಿ ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರಿಗೆ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ ನುಡಿನಮನ ಕಾರ್ಯಕ್ರಮವು ನ.17 ರಂದು ಜರುಗಿತು.

ಕಾರ್ಯಕ್ರಮದಲ್ಲಿ ಸತೀಶ್ ಕುತ್ಯಾರು, ಕೇಶವ ಬಂಗೇರ ಕಳಿಯ, ಕೃಷ್ಣಪ್ಪ ಗೌಡ ಸವಣಾಲು, ಹರಿಕಿರಣ್ ನಾವೂರು, ವಸಂತ ಗೌಡ ಕಲ್ಲಾಜೆ, ಜನಾರ್ದನ ಗುಡಿಗಾರ, ಸುವಿತ್ ಸೀತಾರಾಮ ಬೆಳಾಲು, ವಿನಯಚಂದ್ರ ಉಜಿರೆ, ಸಂತೋಷ್ ಕಾಪಿನಡ್ಕ, ಪ್ರಶಾಂತ್ ಉಜಿರೆ ಹಾಗೂ ಊರ ಪರವೂರ ಹಿತೈಷಿ ಬಂಧುಗಳು ಭಾಗವಹಿಸಿ ನುಡಿನಮವನ್ನು ಸಲ್ಲಿಸಿದರು.

Related posts

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ವತಿಯಿಂದ ಆರ್ಥಿಕ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

Suddi Udaya

ಭಾಜಪ ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನ

Suddi Udaya

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya
error: Content is protected !!