22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

ಇಂದಬೆಟ್ಟು: ಇತ್ತೀಚೆಗೆ ಬೆಂಗಳೂರಿನಲ್ಲಿ ಅಪಘಾತದಲ್ಲಿ ನಿಧನರಾದ ಇಂದಬೆಟ್ಟು ಶ್ರೀ ಸನಾತನಿ ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರಿಗೆ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ ನುಡಿನಮನ ಕಾರ್ಯಕ್ರಮವು ನ.17 ರಂದು ಜರುಗಿತು.

ಕಾರ್ಯಕ್ರಮದಲ್ಲಿ ಸತೀಶ್ ಕುತ್ಯಾರು, ಕೇಶವ ಬಂಗೇರ ಕಳಿಯ, ಕೃಷ್ಣಪ್ಪ ಗೌಡ ಸವಣಾಲು, ಹರಿಕಿರಣ್ ನಾವೂರು, ವಸಂತ ಗೌಡ ಕಲ್ಲಾಜೆ, ಜನಾರ್ದನ ಗುಡಿಗಾರ, ಸುವಿತ್ ಸೀತಾರಾಮ ಬೆಳಾಲು, ವಿನಯಚಂದ್ರ ಉಜಿರೆ, ಸಂತೋಷ್ ಕಾಪಿನಡ್ಕ, ಪ್ರಶಾಂತ್ ಉಜಿರೆ ಹಾಗೂ ಊರ ಪರವೂರ ಹಿತೈಷಿ ಬಂಧುಗಳು ಭಾಗವಹಿಸಿ ನುಡಿನಮವನ್ನು ಸಲ್ಲಿಸಿದರು.

Related posts

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಮಿತ್ತಬಾಗಿಲು ಕೊಪ್ಪದಗುಂಡಿ ಕಿಂಡಿ ಅಣೆಕಟ್ಟು ಮುಳುಗಡೆ:ಬೈಕ್ ಸಹಿತ ನೀರು ಪಾಲಾದ ವ್ಯಕ್ತಿ ಅಪಾಯದಿಂದ ಪಾರು

Suddi Udaya

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಎಲ್.ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Suddi Udaya

ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಶಿಶಿಲ: ದೇನೋಡಿ ಪರಿಸರದ ತೋಟಗಳಿಗೆ ನುಗ್ಗಿದ ಕಾಡನೆಗಳ ಹಿಂಡು

Suddi Udaya
error: Content is protected !!