22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ರಮೇಶ್ ಗೌಡ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ. ಕೊಯಿಲ, ಸಂಘದ ಸದಸ್ಯರಾದ ಯೋಗೀಶ್ ಗೌಡ, ಸದಾನಂದ ಗೌಡ ರಾಘವೇಂದ್ರ ಗೌಡ, ವಿಖ್ಯಾತ ಗೌಡ ಉಪಸ್ಥಿತರಿದ್ದರು.

Related posts

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಹೊಸಂಗಡಿ: ಪುಚ್ರ‍್ಲೆಕ್ಕಿ ಮನೆಯ ಶೋಭಾ ನಿಧನ

Suddi Udaya

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಪದ್ಮಣ್ಣ ಗೌಡ ನಿಧನ

Suddi Udaya

ಎಸ್ಸೆಸ್ಸೆಫ್ ಬೆಳ್ತಂಗಡಿ ಸೆಕ್ಟರ್ ವತಿಯಿಂದ ಸಾರ್ವಜನಿಕ ರಕ್ತದಾನ ಶಿಬಿರ

Suddi Udaya
error: Content is protected !!