23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ರಮೇಶ್ ಗೌಡ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ. ಕೊಯಿಲ, ಸಂಘದ ಸದಸ್ಯರಾದ ಯೋಗೀಶ್ ಗೌಡ, ಸದಾನಂದ ಗೌಡ ರಾಘವೇಂದ್ರ ಗೌಡ, ವಿಖ್ಯಾತ ಗೌಡ ಉಪಸ್ಥಿತರಿದ್ದರು.

Related posts

ನಡ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯ ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರಿಂದ ತೋಡಿನ ಹೂಳೆತ್ತುವ ಕಾರ್ಯಕ್ರಮ

Suddi Udaya

ಉಜಿರೆಯ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪುದುವೆಟ್ಟು: ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಲೋನ್ ಆಪ್ ನಿಂದ ಸಾಲ ಪಡೆದುಕೊಂಡ ವದಂತಿ: ಕಂಪೆನಿಯ ಬೆದರಿಕೆಗೆ ಹೆದರಿ ಆತ್ಮಹತ್ಯೆ ಶಂಕೆ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya

ಕನ್ಯಾಡಿ ದೇವರಗುಡ್ಡೆ ಗುರುದೇವ ಮಠಕ್ಕೆ ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ:

Suddi Udaya
error: Content is protected !!