25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಕಿರಣ್ ಎಂಬಾತನ ಹುಟ್ಟುಹಬ್ಬ ನ.18 ರಂದು ಇದ್ದು. ರಾತ್ರಿ ಗೆಳೆಯರ ಜೊತೆ ಮನೆಯ ಪಕ್ಕದ ರಸ್ತೆಯಲ್ಲಿ ಕೇಕ್ ಜೊತೆ ಸ್ಪ್ರೇ ಮತ್ತಿತರರು ಬಂದಿದ್ದರು. ರಸ್ತೆಯಲ್ಲಿ ಸ್ಕೂಟರ್ ಸೀಟ್ ಮೇಲೆ ಕೇಕ್ ಇಟ್ಟು ಕಿರಣ್ ಕ್ಯಾಂಡಲ್ ಗೆ ಬೆಂಕಿ ಹಚ್ಚಿದಾಗ ಗೆಳೆಯರು ಸೇರಿ ಸ್ಪ್ರೇ ಹಾಗೂ ಇನ್ನಿತರ ಕೆಮಿಕಲ್ ನಿಂದ ಕಿರಣ್ ಮೇಲೆ ಹಾಕಿದ್ದಾರೆ ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗದೆ ಸಣ್ಣಪುಟ್ಟ ಗಾಯದೊಂದಿದೆ ಕಿರಣ್ ಪರಾಗಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಗೆಳೆಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya

ಡಿ.18: ತೋಟತ್ತಾಡಿ ಶ್ರೀ ನಾರಾಯಣ ಧರ್ಮ ಪರಿಪಾಲನಾ ಯೋಗಂ ವತಿಯಿಂದ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಜೆ ಇ ಇ ಮೈನ್ಸ್ ನಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಪಂಚಾಯತ್ ಕಾಮಗಾರಿಗಳನ್ನು ನಡೆಸಲು ಇಂಜಿನಿಯರ್ ಗಳ ಕೊರತೆ: ಕೂಡಲೇ ಸರಕಾರ ಕ್ರಮ ಜರುಗಿಸುವಂತೆ ಕೊಕ್ಕಡ ಗ್ರಾ.ಪಂ. ಉಪಾಧ್ಯಕ್ಷ ಪ್ರಭಾಕರ ಗೌಡ ಒತ್ತಾಯ

Suddi Udaya
error: Content is protected !!