April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಕಿರಣ್ ಎಂಬಾತನ ಹುಟ್ಟುಹಬ್ಬ ನ.18 ರಂದು ಇದ್ದು. ರಾತ್ರಿ ಗೆಳೆಯರ ಜೊತೆ ಮನೆಯ ಪಕ್ಕದ ರಸ್ತೆಯಲ್ಲಿ ಕೇಕ್ ಜೊತೆ ಸ್ಪ್ರೇ ಮತ್ತಿತರರು ಬಂದಿದ್ದರು. ರಸ್ತೆಯಲ್ಲಿ ಸ್ಕೂಟರ್ ಸೀಟ್ ಮೇಲೆ ಕೇಕ್ ಇಟ್ಟು ಕಿರಣ್ ಕ್ಯಾಂಡಲ್ ಗೆ ಬೆಂಕಿ ಹಚ್ಚಿದಾಗ ಗೆಳೆಯರು ಸೇರಿ ಸ್ಪ್ರೇ ಹಾಗೂ ಇನ್ನಿತರ ಕೆಮಿಕಲ್ ನಿಂದ ಕಿರಣ್ ಮೇಲೆ ಹಾಕಿದ್ದಾರೆ ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗದೆ ಸಣ್ಣಪುಟ್ಟ ಗಾಯದೊಂದಿದೆ ಕಿರಣ್ ಪರಾಗಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಗೆಳೆಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ವರದಾ ಪುರುಷೋತ್ತಮ ನಾಯಕ್ ಮತ್ತು ಮಕ್ಕಳು ನಿಮಿ೯ಸಿ ಕೊಟ್ಟ ಸಾವ೯ಜನಿಕ ಬಸ್ ತಂಗುದಾಣ ಪಂಚಾಯತ್ ಗೆ ಹಸ್ತಾಂತರ

Suddi Udaya

ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಫೆ.13: ಅರೆಮಲೆಬೆಟ್ಟ ಜಾತ್ರಾ ಮಹೋತ್ಸವ

Suddi Udaya
error: Content is protected !!