25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಕಿರಣ್ ಎಂಬಾತನ ಹುಟ್ಟುಹಬ್ಬ ನ.18 ರಂದು ಇದ್ದು. ರಾತ್ರಿ ಗೆಳೆಯರ ಜೊತೆ ಮನೆಯ ಪಕ್ಕದ ರಸ್ತೆಯಲ್ಲಿ ಕೇಕ್ ಜೊತೆ ಸ್ಪ್ರೇ ಮತ್ತಿತರರು ಬಂದಿದ್ದರು. ರಸ್ತೆಯಲ್ಲಿ ಸ್ಕೂಟರ್ ಸೀಟ್ ಮೇಲೆ ಕೇಕ್ ಇಟ್ಟು ಕಿರಣ್ ಕ್ಯಾಂಡಲ್ ಗೆ ಬೆಂಕಿ ಹಚ್ಚಿದಾಗ ಗೆಳೆಯರು ಸೇರಿ ಸ್ಪ್ರೇ ಹಾಗೂ ಇನ್ನಿತರ ಕೆಮಿಕಲ್ ನಿಂದ ಕಿರಣ್ ಮೇಲೆ ಹಾಕಿದ್ದಾರೆ ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗದೆ ಸಣ್ಣಪುಟ್ಟ ಗಾಯದೊಂದಿದೆ ಕಿರಣ್ ಪರಾಗಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಗೆಳೆಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಯಂಗ್ ಚಾಲೆಂಜರ್ಸ್ ವತಿಯಿಂದ ಪ್ರತಿಭಾ ಪುರಸ್ಕಾರ- ಶೈಕ್ಷಣಿಕ ನಿಧಿ ಹಸ್ತಾಂತರ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಅಳದಂಗಡಿ: ಜನಮಂಗಳ ಕಾರ್ಯಕ್ರದಡಿ ವಿಲ್ ಚೇರ್ ವಿತರಣೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya
error: Content is protected !!