September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಕಿರಣ್ ಎಂಬಾತನ ಹುಟ್ಟುಹಬ್ಬ ನ.18 ರಂದು ಇದ್ದು. ರಾತ್ರಿ ಗೆಳೆಯರ ಜೊತೆ ಮನೆಯ ಪಕ್ಕದ ರಸ್ತೆಯಲ್ಲಿ ಕೇಕ್ ಜೊತೆ ಸ್ಪ್ರೇ ಮತ್ತಿತರರು ಬಂದಿದ್ದರು. ರಸ್ತೆಯಲ್ಲಿ ಸ್ಕೂಟರ್ ಸೀಟ್ ಮೇಲೆ ಕೇಕ್ ಇಟ್ಟು ಕಿರಣ್ ಕ್ಯಾಂಡಲ್ ಗೆ ಬೆಂಕಿ ಹಚ್ಚಿದಾಗ ಗೆಳೆಯರು ಸೇರಿ ಸ್ಪ್ರೇ ಹಾಗೂ ಇನ್ನಿತರ ಕೆಮಿಕಲ್ ನಿಂದ ಕಿರಣ್ ಮೇಲೆ ಹಾಕಿದ್ದಾರೆ ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗದೆ ಸಣ್ಣಪುಟ್ಟ ಗಾಯದೊಂದಿದೆ ಕಿರಣ್ ಪರಾಗಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಗೆಳೆಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ರಾಷ್ಟ್ರಮಟ್ಟದ ಯೂತ್ ಗೇಮ್ಸ್ : ಉಜಿರೆಯ‌ ಎಸ್.ಡಿ.ಎಂ ಶಾಲೆ ವಿದ್ಯಾರ್ಥಿನಿ ಚಾಂಪಿಯನ್

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ-2026ರ ಸಮಾರೋಪ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ: ಸತತ 15 ನೇ ಬಾರಿಗೆ ಪ್ರಥಮ ಸ್ಥಾನ ಪಡೆದ ಬಂದಾರು ಸ.ಉ. ಹಿ. ಪ್ರಾ. ಶಾಲಾ ವಿದ್ಯಾರ್ಥಿಗಳ ತಂಡ

Suddi Udaya
error: Content is protected !!