22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಕಿರಣ್ ಎಂಬಾತನ ಹುಟ್ಟುಹಬ್ಬ ನ.18 ರಂದು ಇದ್ದು. ರಾತ್ರಿ ಗೆಳೆಯರ ಜೊತೆ ಮನೆಯ ಪಕ್ಕದ ರಸ್ತೆಯಲ್ಲಿ ಕೇಕ್ ಜೊತೆ ಸ್ಪ್ರೇ ಮತ್ತಿತರರು ಬಂದಿದ್ದರು. ರಸ್ತೆಯಲ್ಲಿ ಸ್ಕೂಟರ್ ಸೀಟ್ ಮೇಲೆ ಕೇಕ್ ಇಟ್ಟು ಕಿರಣ್ ಕ್ಯಾಂಡಲ್ ಗೆ ಬೆಂಕಿ ಹಚ್ಚಿದಾಗ ಗೆಳೆಯರು ಸೇರಿ ಸ್ಪ್ರೇ ಹಾಗೂ ಇನ್ನಿತರ ಕೆಮಿಕಲ್ ನಿಂದ ಕಿರಣ್ ಮೇಲೆ ಹಾಕಿದ್ದಾರೆ ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗದೆ ಸಣ್ಣಪುಟ್ಟ ಗಾಯದೊಂದಿದೆ ಕಿರಣ್ ಪರಾಗಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಗೆಳೆಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ಧರ್ಮಸ್ಥಳ: ಚಿನ್ನದ ಚೈನ್ ನನ್ನು ಹಿಂತಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಸ್ವಾತಿ ರೆಸಿಡೆನ್ಸಿ ಮಾಲಕ ಲ| ಪ್ರಭಾಕರ ಗೌಡ ಬೊಳ್ಮ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ಮಚ್ಚಿನ ಪ್ರಾಥಮಿಕ ಶಾಲೆ ಕೆಪಿಎಸ್‌ ಶಾಲೆಯಾಗಿ, ( ಕರ್ನಾಟಕ ಪಬ್ಲಿಕ್ ಸ್ಕೂಲ್) ಮೇಲ್ದರ್ಜೆಗೆ : ಶಾಲಾ ಅಭಿವೃದ್ಧಿ ಸಮಿತಿಯಿಂದ ರಕ್ಷಿತ್ ಶಿವರಾಂ ರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಮದ್ದಡ್ಕತಾಯಿ ರಕ್ತೇಶ್ವರಿ ದೈವ ಮತ್ತು ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರ: ಊರ ಭಕ್ತಾದಿಗಳಿಂದ ಶ್ರಮದಾನ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya
error: Content is protected !!