24.6 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ನಾರಾವಿ ಮಾಂಡೋವಿ ಮೋಟಾರ್‍ಸ್ ಶೋರೂಮ್ ನಲ್ಲಿ ಡಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

ನಾರಾವಿ : ಮಾಂಡೋವಿ ಮೋಟಾರ್‍ಸ್ ಪ್ರೈ.ಲಿ ನಾರಾವಿ ಶಾಖೆಯಲ್ಲಿ ಹೊಸ ಡಿಜೈರ್ ಕಾರು ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಇದರ ಬಿಡುಗಡೆ ಕಾರ್ಯಕ್ರಮವನ್ನು ನಾರಾವಿಯ ಶೋರೂಂ. ನಲ್ಲಿ ನ.19 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ನಾರಾವಿ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನೆಲ್ಲಿಕಾರು ಸೊಸೈಟಿ ಅಧ್ಯಕ್ಷ ಮಾಪಲ್ ಜಯವರ್ಮ ಜೈನ್ ಉದ್ಯಮಿ ಪಾಂಡುರಂಗ ಹೆಗ್ಡೆ ನಾರಾವಿ, ಗುರುಪ್ರಸಾದ ಶೆಟ್ಟಿ ನಾರಾವಿ, ಗ್ರಾಹಕರಾದ ಪಿ.ಎಲ್.ಎನ್. ಪ್ರಸಾದ್ ಉಜಿರೆ, ವಿಜಯ ಕುಮಾರ್ ಗುರುವಾಯನಕೆರೆ, ಜಯರಾಜ್ ಜೈನ್ ಭಾಗವಹಿಸಿ ಶುಭಾಹಾರೈಸಿದರು.

ಕಾರ್ಯಕ್ರಮವನ್ನು ನಾರಾವಿ ಮಾಡೋವಿ ಮೋಟಾರ್‍ಸ್ ಸೇಲ್ಸ್ ಟೀಮ್ ಮ್ಯಾನೇಜರ್ ಚರಣ್ ಸ್ವಾಗತಿಸಿ, ಸರ್ವಿಸ್ ಮ್ಯಾನೇಜರ್ ಗಣೇಶ್ ಕುಲಾಲ್ ವಂದಿಸಿದರು. ಗ್ರಾಮೀಣ ಮಾರಾಟ ಪ್ರಭಂದಕ ಸುಜಿತ್ ಕಾರ್ಯಕ್ರಮ ನಿರೂಪಿಸಿದರು. ಮಾಂಡೋವಿ ಮೋಟಾರಸ್‌ ನ ಸುಹಾಸ್ ಜೈನ್ ಹೊಸ ಕಾರಿನ ವಿಶ್ಲೇಷಣೆ ಮಾಡಿದರು.

Related posts

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕುತ್ರೊಟ್ಟು ಬಂಗಾಡಿ ಹಾಡಿದೈವ ಉಳ್ಳಾಕುಳ ಕ್ಷೇತ್ರದಲ್ಲಿ ಚಂಡಿಕಾ ಯಾಗ ಹಾಗೂ ವರ್ಷಾವಧಿ ಜಾತ್ರೆ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನ ಲೋಕಾರ್ಪಣೆ ‌ -ದೀಪ ಬೆಳಗಿಸಿ ಆಶೀರ್ವಾದಿಸಿದ ಲೋಕಪಾ೯ಣೆಗೊಳಿಸಿದಶ್ರೀ ಮಜ್ಜದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರು ‌ ‌ -ಸಮಾಜ ಬಾಂಧವರಿಂದ ಶೃಂಗೇರಿ ಮಠಕ್ಕೆ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳ ಮೂಲಕ ಹುಂಡಿ ಹಣ ಸಮರ್ಪಣೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದದಲ್ಲಿ ಜುಬಿಲಿ ವರ್ಷ ಉದ್ಘಾಟನೆ

Suddi Udaya
error: Content is protected !!