23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ , ಡಾ| ಎನ್.ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ, ಡಾ| ಹರಿಪ್ರಸಾದ್‌ ಸುವರ್ಣ ಸುವರ್ಣ ಕ್ಲಿನಿಕ್ ಅಳದಂಗಡಿ, ಡಾ| ಸುಷ್ಮಾ ಎಸ್. ಡೋಂಗ್ರೆ ಸ್ವಾತಿ ಕ್ಲಿನಿಕ್ ಅಳದಂಗಡಿ, ಭಾಗವಹಿಸಲಿದ್ದಾರೆ ಎಂದು ಶ್ರೀಮತಿ ರಾಜಮ್ಮ ಮತ್ತು ಸಂಜೀವ ಪೂಜಾರಿ, ಹಾಗೂ ಪ್ರಮೀಳಾ ರಮೇಶ್ ತಿಳಿಸಿದ್ದಾರೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಪತ್ರಕರ್ತೆ ಉಮಾ ಅನಂತ್ ಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ವಿಜ್ಞಾನ ವಿಭಾಗಕ್ಕೆ ಪ್ರಶಸ್ತಿಗಳ ಸರಮಾಲೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya
error: Content is protected !!