September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ , ಡಾ| ಎನ್.ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ, ಡಾ| ಹರಿಪ್ರಸಾದ್‌ ಸುವರ್ಣ ಸುವರ್ಣ ಕ್ಲಿನಿಕ್ ಅಳದಂಗಡಿ, ಡಾ| ಸುಷ್ಮಾ ಎಸ್. ಡೋಂಗ್ರೆ ಸ್ವಾತಿ ಕ್ಲಿನಿಕ್ ಅಳದಂಗಡಿ, ಭಾಗವಹಿಸಲಿದ್ದಾರೆ ಎಂದು ಶ್ರೀಮತಿ ರಾಜಮ್ಮ ಮತ್ತು ಸಂಜೀವ ಪೂಜಾರಿ, ಹಾಗೂ ಪ್ರಮೀಳಾ ರಮೇಶ್ ತಿಳಿಸಿದ್ದಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಮೂಲ್ಕಿ ಕೊಲಕಾಡಿ ಕಾಳಿಕಾಂಬಾ ದೇವಸ್ಥಾನದ ವಿಜ್ಞಾಪನ ಪತ್ರ ನೀಡಿ ಸಹಕಾರ ನೀಡುವಂತೆ ವಿನಂತಿ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya
error: Content is protected !!