July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ , ಡಾ| ಎನ್.ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ, ಡಾ| ಹರಿಪ್ರಸಾದ್‌ ಸುವರ್ಣ ಸುವರ್ಣ ಕ್ಲಿನಿಕ್ ಅಳದಂಗಡಿ, ಡಾ| ಸುಷ್ಮಾ ಎಸ್. ಡೋಂಗ್ರೆ ಸ್ವಾತಿ ಕ್ಲಿನಿಕ್ ಅಳದಂಗಡಿ, ಭಾಗವಹಿಸಲಿದ್ದಾರೆ ಎಂದು ಶ್ರೀಮತಿ ರಾಜಮ್ಮ ಮತ್ತು ಸಂಜೀವ ಪೂಜಾರಿ, ಹಾಗೂ ಪ್ರಮೀಳಾ ರಮೇಶ್ ತಿಳಿಸಿದ್ದಾರೆ.

Related posts

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಕೈಕಂಬ- ಅತ್ಯಡ್ಕ- ಬಳ್ಳಿತೋಟ- ಬೋಜಾರ- ಮೂಡಾಯಿಬೆಟ್ಟು ಸಂಪರ್ಕಿಸುವ ಕೈಕಂಬ ಸೇತುವೆ ಶಿಥಿಲ: ಘನ ವಾಹನ ಸಂಚಾರ ನಿಷೇಧಿಸಿ ನಾವೂರು ಗ್ರಾ.ಪಂ. ನಿಂದ ಫಲಕ ಅಳವಡಿಕೆ

Suddi Udaya

ಮೂಡಬಿದಿರೆ: ನ್ಯೂ ವೈಬ್ರೆಂಟ್ ಪದವಿಪೂರ್ವ ಕಾಲೇಜು ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya
error: Content is protected !!