April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

ಪುದುವೆಟ್ಟು: ಇಲ್ಲಿಯ ಕಾಯರಂಡ ನಿವಾಸಿ ಪತ್ರಕರ್ತ ಭುವನೇಂದ್ರ (45ವ) ರವರು ಅಸೌಖ್ಯದಿಂದ ನ.19 ರಂದು ನಿಧನರಾಗಿದ್ದಾರೆ.

ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿ ಜನಾನುರಾಗಿದ್ದ ಇವರು ಕಳೆದ ಒಂದು ವರ್ಷದಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ, ತಾಯಿ, ಪತ್ನಿ , ಓರ್ವ ಪುತ್ರ, ಓರ್ವೆ ಪುತ್ರಿ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಯುವವಾಹಿನಿ ಬೆಂಗಳೂರು ಘಟಕದ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ಸಾವಿರದ ನುಡಿ ನಮನ ಕಾಯ೯ಕ್ರಮ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಹರೀಶ್ ಸಾಲ್ಯಾನ್, ಉಪಾಧ್ಯಕ್ಷರಾಗಿ ಆನಂದ ಗೌಡ ಬಿ ಆಯ್ಕೆ

Suddi Udaya
error: Content is protected !!