22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

ಪುದುವೆಟ್ಟು: ಇಲ್ಲಿಯ ಕಾಯರಂಡ ನಿವಾಸಿ ಪತ್ರಕರ್ತ ಭುವನೇಂದ್ರ (45ವ) ರವರು ಅಸೌಖ್ಯದಿಂದ ನ.19 ರಂದು ನಿಧನರಾಗಿದ್ದಾರೆ.

ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿ ಜನಾನುರಾಗಿದ್ದ ಇವರು ಕಳೆದ ಒಂದು ವರ್ಷದಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ, ತಾಯಿ, ಪತ್ನಿ , ಓರ್ವ ಪುತ್ರ, ಓರ್ವೆ ಪುತ್ರಿ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಗೇರುಕಟ್ಟೆಯಲ್ಲಿ ಶ್ರೀ ದುರ್ಗಾ ಟ್ರೇಡರ್ಸ್ ಶುಭಾರಂಭ

Suddi Udaya

ಉಜಿರೆ: ಇಚ್ಚಿಲದಲ್ಲಿ ಆಕಸ್ಮಿಕವಾಗಿ ಬೆಂಕಿ ಅವಘಡ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya

ಬಂಗೇರ ಬ್ರಿಗೇಡ್ ವೇಣೂರು ವ್ಯಾಪ್ತಿಯ ಸಮಿತಿ ರಚನೆ: ಅಧ್ಯಕ್ಷರಾಗಿ ಬಾಲಕೃಷ್ಣ ಭಟ್, ಪ್ರ. ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ

Suddi Udaya
error: Content is protected !!