22.9 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನ.19ರಂದು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರ ಅಧ್ಯಕ್ಷತೆಯಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರ ಆಯ್ಕೆಯನ್ನು ನಡೆಸಲಾಯಿತು. ಅಧ್ಯಕ್ಷತೆಗೆ ಶರತ್ ಕುಮಾರ್ ಶೆಟ್ಟಿ ಅವರ ಹೆಸರನ್ನು ಅಂಬರೀಷ್ ಸೂಚಿಸಿ, ತುಳಸಿ ಅನುಮೋದೀಸಿದರು.

ಸ್ಥಾಯಿ ಸಮಿತಿ ಸದಸ್ಯರಾಗಿ‌ ಅಂಬರೀಷ್, ರಜನಿ ಕುಡ್ವ, ಲೋಕೇಶ್, ರಾಜಶ್ರೀ ರಮಣ್, ಜನಾದ೯ನ ಕಾಯ೯ನಿವ೯ಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಮುಖ್ಯಾಧಿಕಾರಿ ರಾಜೇಶ್, ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಪಟ್ಟಣ ಪಂಚಾಯತ್ ಸದಸ್ಯರು, ನಾಮನಿರ್ದೇಶನ ಸದಸ್ಯರು, ಇಂಜಿನಿಯರ್ ಮಹಾವೀರ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ಜಾಗೃತಿ ಸಪ್ತಾಹ ಕಾರ್ಯಕ್ರಮ

Suddi Udaya

ಮುಗೇರಡ್ಕ ದೈವಗಳ ಸೇವಾ ಸಮಿತಿಯಿಂದ ಮೊಗ್ರು ಶಾಲೆಗೆ ವಿದ್ಯುತ್ ಚಾಲಿತ ನೀರು ಶುದ್ದಿಕರಣ ಯಂತ್ರ ಕೊಡುಗೆ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಕಣಿಯೂರು ಗುತ್ತು ಮನೆಗೆ ಭೇಟಿ

Suddi Udaya
error: Content is protected !!