24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.

ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ಮಹಾಪುರುಷರ ಜೀವನ ಚರಿತ್ರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಉದ್ದೇಶದಿಂದ ಇಂತಹ ಕಾರ್‍ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಅರ್ಚಕ ಸತ್ಯನಾರಾಯಣ ಹೊಳ್ಳ, ಪ್ರದೀಪ್ ಶೆಟ್ಟಿ, ಮನೋಹರ ನಾಯ್ಕ, ಲೀಲಾವತಿ ನಾಯ್ಕ, ಹಾಗೂ ಪುರುಷೋತ್ತಮ ಶೆಟ್ಟಿಯವರು ಕನಕ ಜಯಂತಿಯ ಬಗ್ಗೆ ಮಾತನಾಡಿದರು.

ತಂಡದ ಪುಟಾಣಿ ಕಲಾವಿದರಿಂದ “ಕನಕನಿಗೊಲಿದ ಗೋವಿಂದ” ಕಿರುನಾಟಕ ಪ್ರದರ್ಶನ ಹಾಗೂ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಕು| ಸ್ಮಿತಾ ಸ್ವಾಗತಿಸಿ, ಕು|ಜಿತೀಕ್ಷ ನಿರೂಪಿಸಿ ಧನ್ಯವಾದವಿತ್ತರು.

Related posts

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya

ನಾರಾವಿ ವರ್ಗಾವಣೆಗೊಂಡ ಪ್ರಾಂಶುಪಾಲರಿಗೆ ಬೀಳ್ಕೊಡುಗೆ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಎಸ್.ಡಿ.ಎಂ. ರಸಾಯಶಾಸ್ತ್ರ ರಾಷ್ಟ್ರೀಯ ವಿಚಾರ ಸಂಕಿರಣ: ಅನ್ವಯಿಕ ಪ್ರಯೋಗಗಳಿಂದ ಸುಸ್ಥಿರ ಬೆಳವಣಿಗೆ: ಡಾ. ಸತೀಶ್ಚಂದ್ರ ಎಸ್.

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕ ಸಭೆ

Suddi Udaya
error: Content is protected !!