23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.

ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ಮಹಾಪುರುಷರ ಜೀವನ ಚರಿತ್ರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಉದ್ದೇಶದಿಂದ ಇಂತಹ ಕಾರ್‍ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಅರ್ಚಕ ಸತ್ಯನಾರಾಯಣ ಹೊಳ್ಳ, ಪ್ರದೀಪ್ ಶೆಟ್ಟಿ, ಮನೋಹರ ನಾಯ್ಕ, ಲೀಲಾವತಿ ನಾಯ್ಕ, ಹಾಗೂ ಪುರುಷೋತ್ತಮ ಶೆಟ್ಟಿಯವರು ಕನಕ ಜಯಂತಿಯ ಬಗ್ಗೆ ಮಾತನಾಡಿದರು.

ತಂಡದ ಪುಟಾಣಿ ಕಲಾವಿದರಿಂದ “ಕನಕನಿಗೊಲಿದ ಗೋವಿಂದ” ಕಿರುನಾಟಕ ಪ್ರದರ್ಶನ ಹಾಗೂ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಕು| ಸ್ಮಿತಾ ಸ್ವಾಗತಿಸಿ, ಕು|ಜಿತೀಕ್ಷ ನಿರೂಪಿಸಿ ಧನ್ಯವಾದವಿತ್ತರು.

Related posts

ಡಿ.27-28 ರಂದು ನಡೆಯಬೇಕಾಗಿದ್ದ ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ಕ್ರಿಯೇಟಿವ್ ಸಂಸ್ಥೆಯ ಉಚಿತ ಶಿಕ್ಷಣದ ‘ಹೊಂಗಿರಣ’ಯೋಜನೆಗೆ ಅರ್ಜಿ ಆಹ್ವಾನ

Suddi Udaya

ಯೂಟ್ಯೂಬರ್ ಗಳ ಮೇಲೆ ಹಲ್ಲೆ ಖಂಡಿಸಿ ಎಸ್.ಡಿ.ಪಿ.ಐ.ಯಿಂದ ಬೆಳ್ತಂಗಡಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ: ಪತ್ನಿಯನ್ನು ಕೊಂದು ಆತ್ಮಹತ್ಯೆ ಎಂದು ಬಿಂಬಿಸಿದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಸೆ.28: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಪುಂಜಾಲಕಟ್ಟೆ: ಮರದ ಕೊಂಬೆಗಳು ಬಿದ್ದು ವಿದ್ಯುತ್ ಕಂಬಗಳು ಧರಾಶಾಹಿ

Suddi Udaya
error: Content is protected !!