22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

ಬೆಳ್ತಂಗಡಿ:ಧಕ್ಷಿಣ ಕನ್ನಡ ಆರ್ಟ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್- 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಇಶಿತ ಬೆಳ್ತಂಗಡಿಯವರು ಪ್ರಥಮ‌ ಹಾಗೂ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ.

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6ನೇ ತರಗತಿ ವಿಧ್ಯಾರ್ಥಿನಿಯಾಗಿರುವ ಇವರಿಗೆ ಅಶೋಕ್ ಆಚಾರ್ಯ ಕರಾಟೆ ತರಭೇತಿ ನೀಡುತ್ತಿದ್ದಾರೆ.ಇವರು ಬೆಳ್ತಂಗಡಿ ಮೈತ್ರಿ ಎಂಟರ್ ಪ್ರೈಸಸ್ ಪ್ರೀತಿ ಮತ್ತು ರತೀಶ್ ರಾವ್ ದಂಪತಿ ಪುತ್ರಿ.

Related posts

ರಾಜ್ಯ ಮಟ್ಟದ ಜಿನಭಜನಾ ಸ್ಪರ್ಧೆ – 8: ನಿರಂಜನ್ ಜೈನ್ ಕುದ್ಯಾಡಿ ಅವರ ರಚನೆಯ ಬೆಳಗಾವಿಯ ವಿಶಾರದಾ ನೃತ್ಯ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಪೆರಿಂಜೆಯಿಂದ ನಡ್ತಿಕಲ್ಲುವರೆಗೆ ರಸ್ತೆ ಬದಿಯ ಸ್ವಚ್ಚತಾ ಕಾರ್ಯಕ್ರಮ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya
error: Content is protected !!