25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಬೆಳ್ತಂಗಡಿ: ನಗರೋತ್ಥಾನ-4ನೇ ಹಂತದಲ್ಲಿ ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣದ ಉದ್ಘಾಟನೆಯನ್ನು ನ. 19ರಂದು ನೆರವೇರಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಮುಖ್ಯಾಧಿಕಾರಿ ರಾಜೇಶ್, ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಪಟ್ಟಣ ಪಂಚಾಯತ್ ಸದಸ್ಯರು, ನಾಮನಿರ್ದೇಶನ ಸದಸ್ಯರು, ಇಂಜಿನಿಯರ್ ಮಹಾವೀರ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya

ನಾಲ್ಕೂರು: ಸೂಳಬೆಟ್ಟು ಶ್ರೀ ಕೃಷ್ಣ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಸಿರಿ ಸಂಸ್ಥೆಯ 2024ನೇ ವ‍‍‍‍‍‍‍‍‍‍‍‍‍‍‍‍‍‍ರ್ಷದ ಕ್ಯಾಲೆಂಡರ್ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya
error: Content is protected !!