September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಬೆಳ್ತಂಗಡಿ: ನಗರೋತ್ಥಾನ-4ನೇ ಹಂತದಲ್ಲಿ ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣದ ಉದ್ಘಾಟನೆಯನ್ನು ನ. 19ರಂದು ನೆರವೇರಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಮುಖ್ಯಾಧಿಕಾರಿ ರಾಜೇಶ್, ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಪಟ್ಟಣ ಪಂಚಾಯತ್ ಸದಸ್ಯರು, ನಾಮನಿರ್ದೇಶನ ಸದಸ್ಯರು, ಇಂಜಿನಿಯರ್ ಮಹಾವೀರ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಕರ್ತವ್ಯದ ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ ಆರೋಪ: ಇಬ್ಬರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಉಜಿರೆ: ಎಸ್‌.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯಲ್ಲಿ ರೋಟರಿ ಕ್ಲಬ್ ಹಾಗೂ ಇಂಟರಾಕ್ಟ್ ಕ್ಲಬ್ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರಶಸ್ತಿ

Suddi Udaya

ನೆಟ್ ಬಾಲ್ ಕ್ರೀಡೆಯಲ್ಲಿ ಎಸ್.ಡಿ.ಯಂ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಸಾಧನೆ

Suddi Udaya

ಬಳಂಜ ಬದಿನಡೆ ಕ್ಷೇತ್ರಕ್ಕೆ ಶ್ರೀ ಸಾಯಿ ಗುರೂಜಿ ಭೇಟಿ

Suddi Udaya
error: Content is protected !!