23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

ಇಂದಬೆಟ್ಟು: ಇತ್ತೀಚೆಗೆ ಬೆಂಗಳೂರಿನಲ್ಲಿ ಅಪಘಾತದಲ್ಲಿ ನಿಧನರಾದ ಇಂದಬೆಟ್ಟು ಶ್ರೀ ಸನಾತನಿ ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರಿಗೆ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ ನುಡಿನಮನ ಕಾರ್ಯಕ್ರಮವು ನ.17 ರಂದು ಜರುಗಿತು.

ಕಾರ್ಯಕ್ರಮದಲ್ಲಿ ಸತೀಶ್ ಕುತ್ಯಾರು, ಕೇಶವ ಬಂಗೇರ ಕಳಿಯ, ಕೃಷ್ಣಪ್ಪ ಗೌಡ ಸವಣಾಲು, ಹರಿಕಿರಣ್ ನಾವೂರು, ವಸಂತ ಗೌಡ ಕಲ್ಲಾಜೆ, ಜನಾರ್ದನ ಗುಡಿಗಾರ, ಸುವಿತ್ ಸೀತಾರಾಮ ಬೆಳಾಲು, ವಿನಯಚಂದ್ರ ಉಜಿರೆ, ಸಂತೋಷ್ ಕಾಪಿನಡ್ಕ, ಪ್ರಶಾಂತ್ ಉಜಿರೆ ಹಾಗೂ ಊರ ಪರವೂರ ಹಿತೈಷಿ ಬಂಧುಗಳು ಭಾಗವಹಿಸಿ ನುಡಿನಮವನ್ನು ಸಲ್ಲಿಸಿದರು.

Related posts

ಬಿಯರ್ ಬಾಟಲಿಯಿಂದ ಇರಿದು ಚಿಕ್ಕಪ್ಪನನ್ನೇ ಕೊಲೆಗೈದ ಯುವಕ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹೊಸಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya
error: Content is protected !!