25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು: ದಿ| ತುಷಾರ್ ರಿಗೆ ಹಿತೈಷಿಗಳಿಂದ ನುಡಿನಮನ

ಇಂದಬೆಟ್ಟು: ಇತ್ತೀಚೆಗೆ ಬೆಂಗಳೂರಿನಲ್ಲಿ ಅಪಘಾತದಲ್ಲಿ ನಿಧನರಾದ ಇಂದಬೆಟ್ಟು ಶ್ರೀ ಸನಾತನಿ ಹೊಸಮಾರು ಮನೆ ಶ್ರೀಮತಿ ವಿನಯಲತಾ ಮತ್ತು ವಸಂತ ಗೌಡ ಇವರ ಪುತ್ರ ತುಷಾರ್ ಗೌಡ ರಿಗೆ ಹಿತೈಷಿಗಳಿಂದ ಶ್ರೀ ಸನಾತನಿ ಇಂದಬೆಟ್ಟು ಮನೆಯಲ್ಲಿ ನುಡಿನಮನ ಕಾರ್ಯಕ್ರಮವು ನ.17 ರಂದು ಜರುಗಿತು.

ಕಾರ್ಯಕ್ರಮದಲ್ಲಿ ಸತೀಶ್ ಕುತ್ಯಾರು, ಕೇಶವ ಬಂಗೇರ ಕಳಿಯ, ಕೃಷ್ಣಪ್ಪ ಗೌಡ ಸವಣಾಲು, ಹರಿಕಿರಣ್ ನಾವೂರು, ವಸಂತ ಗೌಡ ಕಲ್ಲಾಜೆ, ಜನಾರ್ದನ ಗುಡಿಗಾರ, ಸುವಿತ್ ಸೀತಾರಾಮ ಬೆಳಾಲು, ವಿನಯಚಂದ್ರ ಉಜಿರೆ, ಸಂತೋಷ್ ಕಾಪಿನಡ್ಕ, ಪ್ರಶಾಂತ್ ಉಜಿರೆ ಹಾಗೂ ಊರ ಪರವೂರ ಹಿತೈಷಿ ಬಂಧುಗಳು ಭಾಗವಹಿಸಿ ನುಡಿನಮವನ್ನು ಸಲ್ಲಿಸಿದರು.

Related posts

ಪುಂಜಾಲಕಟ್ಟೆ: ಬೇರ್ಕಳ ಪೆರುವಾರು ಮನೆಯ ಬಾಬು ಶೆಟ್ಟಿ ನಿಧನ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಬೆಳ್ತಂಗಡಿ ಘಟಕದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಉಜಿರೆ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಚರಂಡಿ ದುರಸ್ತಿ

Suddi Udaya

ಪುದುವೆಟ್ಟು ಬಾಯಿತ್ಯಾರು ವೀರಪ್ಪ ಗೌಡರಿಗೆ ಧರ್ಮಸ್ಥಳದಿಂದ ಮಾಶಾಸನ ಮಂಜೂರಾತಿ ಪತ್ರ ವಿತರಣೆ

Suddi Udaya
error: Content is protected !!