24.8 C
ಪುತ್ತೂರು, ಬೆಳ್ತಂಗಡಿ
April 1, 2025
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ರಮೇಶ್ ಗೌಡ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ. ಕೊಯಿಲ, ಸಂಘದ ಸದಸ್ಯರಾದ ಯೋಗೀಶ್ ಗೌಡ, ಸದಾನಂದ ಗೌಡ ರಾಘವೇಂದ್ರ ಗೌಡ, ವಿಖ್ಯಾತ ಗೌಡ ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಶ್ವಥಕಟ್ಟೆ ನಿರ್ಮಾಣದ ಶಿಲಾನ್ಯಾಸ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಶಿರ್ಲಾಲು: ಶ್ರೀ ರಾಮ ದೇವರ ಪ್ರತಿಷ್ಠೆ ಮತ್ತು ಲೋಕಾರ್ಪಣೆ: ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಭಜನಾ ಕಾರ್ಯಕ್ರಮ

Suddi Udaya
error: Content is protected !!