September 6, 2026
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಕಾರ್ಯದರ್ಶಿ ರಮೇಶ್ ಗೌಡ, ಪಂಚಾಯತ್ ಸದಸ್ಯ ಹರೀಶ್ ಕೆ.ಬಿ. ಕೊಯಿಲ, ಸಂಘದ ಸದಸ್ಯರಾದ ಯೋಗೀಶ್ ಗೌಡ, ಸದಾನಂದ ಗೌಡ ರಾಘವೇಂದ್ರ ಗೌಡ, ವಿಖ್ಯಾತ ಗೌಡ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya

ಆರಂಬೋಡಿಯಲ್ಲಿ ಬೃಹತ್ ಮೀಲಾದ್ ಜಾಥಾ

Suddi Udaya

ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಜ. 8ರಂದು ನಡೆಯುವ ಹೋರಾಟಕ್ಕೆ ನನ್ನ ಬೆಂಬಲ ಇಲ್ಲ : ಮಾಜಿ ಶಾಸಕ
ವಸಂತ ಬಂಗೇರ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya
error: Content is protected !!