25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು: ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಹುಚ್ಚಾಟ: ಯುವಕನಿಗೆ ಬೆಂಕಿ ಹೊತ್ತಿಕೊಂಡು ಅವಘಡ

ಬೆಳ್ತಂಗಡಿ : ಊರಿನ ಗೆಳೆಯರೊಂದಿಗೆ ಹುಟ್ಟುಹಬ್ಬ ಆಚರಣೆ ವೇಳೆ ಗೆಳೆಯರ ಕಿತಾಪತಿಯಿಂದ ದೊಡ್ಡ ಅನಾಹುತವೊಂದು ನಡೆದಿದ್ದು‌. ಇದರಿಂದ ಯಾವುದೇ ಪ್ರಾಣಹಾನಿಯಾಗದೆ ದುರಂತ ತಪ್ಪಿದ ಘಟನೆ ಕೊಯ್ಯೂರುನಲ್ಲಿ ನ.18 ರಂದು ರಾತ್ರಿ ನಡೆದಿದೆ.

ಕೊಯ್ಯೂರು ಗ್ರಾಮದ ಮಲೆಬೆಟ್ಟು ನಿವಾಸಿ ಕಿರಣ್ ಎಂಬಾತನ ಹುಟ್ಟುಹಬ್ಬ ನ.18 ರಂದು ಇದ್ದು. ರಾತ್ರಿ ಗೆಳೆಯರ ಜೊತೆ ಮನೆಯ ಪಕ್ಕದ ರಸ್ತೆಯಲ್ಲಿ ಕೇಕ್ ಜೊತೆ ಸ್ಪ್ರೇ ಮತ್ತಿತರರು ಬಂದಿದ್ದರು. ರಸ್ತೆಯಲ್ಲಿ ಸ್ಕೂಟರ್ ಸೀಟ್ ಮೇಲೆ ಕೇಕ್ ಇಟ್ಟು ಕಿರಣ್ ಕ್ಯಾಂಡಲ್ ಗೆ ಬೆಂಕಿ ಹಚ್ಚಿದಾಗ ಗೆಳೆಯರು ಸೇರಿ ಸ್ಪ್ರೇ ಹಾಗೂ ಇನ್ನಿತರ ಕೆಮಿಕಲ್ ನಿಂದ ಕಿರಣ್ ಮೇಲೆ ಹಾಕಿದ್ದಾರೆ ಈ ವೇಳೆ ಬೆಂಕಿ ಹತ್ತಿಕೊಂಡಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗದೆ ಸಣ್ಣಪುಟ್ಟ ಗಾಯದೊಂದಿದೆ ಕಿರಣ್ ಪರಾಗಿದ್ದಾರೆ ಎನ್ನಲಾಗಿದೆ. ಘಟನೆಯ ವಿಡಿಯೋ ಗೆಳೆಯರ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ತೋಟತ್ತಾಡಿ : ಚಿಬಿದ್ರೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಪೂರ್ವಸಿದ್ಧತಾ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕುಕ್ಕೆ ಸುಬ್ರಹಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ ದಂಪತಿ ಭೇಟಿ

Suddi Udaya

ವಿಧಾನಪರಿಷತ್ ಉಪಚುನಾವಣೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಧರ್ಮಗುರುಗಳಾದ ಫಾ. ಜೇಮ್ಸ್ ಪಟ್ಟೇರಿಲ್ ಆಯ್ಕೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ ೧೮ನೇ ಶಿರ್ತಾಡಿ ಶಾಖೆಯ ಉದ್ಘಾಟನೆ: ಸಂಘ ಬೆಳೆದಂತೆ ಇನ್ನಷ್ಟು ಶಾಖೆಗಳು ತಲೆಎತ್ತಿ ನಿಲ್ಲುವುದಕ್ಕಿದೆ: ಸಂಜೀವ ಪೂಜಾರಿ

Suddi Udaya
error: Content is protected !!