23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ.

ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್‌ ಅಜಿಲರು ಅಳದಂಗಡಿ , ಡಾ| ಎನ್.ಎಂ. ತುಳುಪುಳೆ ಶ್ರೀ ಕ್ಲಿನಿಕ್ ಅಳದಂಗಡಿ, ಡಾ| ಹರಿಪ್ರಸಾದ್‌ ಸುವರ್ಣ ಸುವರ್ಣ ಕ್ಲಿನಿಕ್ ಅಳದಂಗಡಿ, ಡಾ| ಸುಷ್ಮಾ ಎಸ್. ಡೋಂಗ್ರೆ ಸ್ವಾತಿ ಕ್ಲಿನಿಕ್ ಅಳದಂಗಡಿ, ಭಾಗವಹಿಸಲಿದ್ದಾರೆ ಎಂದು ಶ್ರೀಮತಿ ರಾಜಮ್ಮ ಮತ್ತು ಸಂಜೀವ ಪೂಜಾರಿ, ಹಾಗೂ ಪ್ರಮೀಳಾ ರಮೇಶ್ ತಿಳಿಸಿದ್ದಾರೆ.

Related posts

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾಷಣ ಸ್ಪರ್ಧೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೇವಸ್ಥಾನಕ್ಕೆ ನಟ ವಿಜಯರಾಘವೇಂದ್ರ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya
error: Content is protected !!