September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಪತ್ರಕರ್ತ ಭುವನೇಂದ್ರ ನಿಧನ

ಪುದುವೆಟ್ಟು: ಇಲ್ಲಿಯ ಕಾಯರಂಡ ನಿವಾಸಿ ಪತ್ರಕರ್ತ ಭುವನೇಂದ್ರ (45ವ) ರವರು ಅಸೌಖ್ಯದಿಂದ ನ.19 ರಂದು ನಿಧನರಾಗಿದ್ದಾರೆ.

ವಿಜಯವಾಣಿ ಪತ್ರಿಕೆಯಲ್ಲಿ ಹಲವಾರು ವರ್ಷಗಳಿಂದ ಉಪಸಂಪಾದಕರಾಗಿ ಕಾರ್ಯನಿರ್ವಹಿಸಿ ಜನಾನುರಾಗಿದ್ದ ಇವರು ಕಳೆದ ಒಂದು ವರ್ಷದಿಂದ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ತಂದೆ, ತಾಯಿ, ಪತ್ನಿ , ಓರ್ವ ಪುತ್ರ, ಓರ್ವೆ ಪುತ್ರಿ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಕೊಯ್ಯೂರು : ಪಂಚಶ್ರೀ ಸ್ವಸಹಾಯ ಸಂಘದ ವತಿಯಿಂದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ವಿಜಯ ಕುಮಾರ್ ಎಂ. ರವರಿಗೆ ಸನ್ಮಾನ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ಶ್ರೀಮತಿ ಮಾಲಿನಿ ಮತ್ತು ರಮಾನಂದ ಗುಡ್ಡಾಜೆ ಇವರ 25ನೇ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ

Suddi Udaya
error: Content is protected !!