25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನ.19ರಂದು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರ ಅಧ್ಯಕ್ಷತೆಯಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರ ಆಯ್ಕೆಯನ್ನು ನಡೆಸಲಾಯಿತು. ಅಧ್ಯಕ್ಷತೆಗೆ ಶರತ್ ಕುಮಾರ್ ಶೆಟ್ಟಿ ಅವರ ಹೆಸರನ್ನು ಅಂಬರೀಷ್ ಸೂಚಿಸಿ, ತುಳಸಿ ಅನುಮೋದೀಸಿದರು.

ಸ್ಥಾಯಿ ಸಮಿತಿ ಸದಸ್ಯರಾಗಿ‌ ಅಂಬರೀಷ್, ರಜನಿ ಕುಡ್ವ, ಲೋಕೇಶ್, ರಾಜಶ್ರೀ ರಮಣ್, ಜನಾದ೯ನ ಕಾಯ೯ನಿವ೯ಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಮುಖ್ಯಾಧಿಕಾರಿ ರಾಜೇಶ್, ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಪಟ್ಟಣ ಪಂಚಾಯತ್ ಸದಸ್ಯರು, ನಾಮನಿರ್ದೇಶನ ಸದಸ್ಯರು, ಇಂಜಿನಿಯರ್ ಮಹಾವೀರ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಾಜಿ ಶಾಸಕ ಕೀರ್ತಿಶೇಷ ಕೆ. ವಸಂತ ಬಂಗೇರರ 1ನೇ ಪುಣ್ಯಸ್ಮರಣೆ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿಗಳ ವಿಗ್ರಹಕ್ಕೆ ಕುಟುoಬದವರಿಂದ ಬೆಳ್ಳಿ ಕಿರೀಟ ಅರ್ಪಣೆ

Suddi Udaya

27 ನೇ ವರ್ಷದ ಭಜನಾ ಕಮ್ಮಟ: ಆಧ್ಯಾತ್ಮಿಕ ಕಮ್ಮಟಗಳು ಭಜನೆಗೆ ಮಾತ್ರವಲ್ಲ, ವ್ಯಕ್ತಿತ್ವ ನಿರ್ಮಾಣಕ್ಕೆ ಉತ್ತಮ ವೇದಿಕೆ:ಅನಿಲ್ ಕುಮಾರ್

Suddi Udaya

ಕೊಯ್ಯೂರು ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ವೇಣೂರು: ಹಂದೇವು ನಿವಾಸಿ ಕಲ್ಯಾಣಿ ದೇವಾಡಿಗ ನಿಧನ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಪ್ರಮೋದ್ ಕುಮಾರ್ ರವರಿಗೆ ‘ಪಣಿಕ್ಕರ್’ ಬಿರುದು

Suddi Udaya
error: Content is protected !!