July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನ.19ರಂದು ಶಾಸಕ ಹರೀಶ್ ಪೂಂಜ ಅವರ ಉಪಸ್ಥಿತಿಯಲ್ಲಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಅವರ ಅಧ್ಯಕ್ಷತೆಯಅಧ್ಯಕ್ಷತೆಯಲ್ಲಿ ಸ್ಥಾಯಿ ಸಮಿತಿ ನೂತನ ಅಧ್ಯಕ್ಷರ ಆಯ್ಕೆಯನ್ನು ನಡೆಸಲಾಯಿತು. ಅಧ್ಯಕ್ಷತೆಗೆ ಶರತ್ ಕುಮಾರ್ ಶೆಟ್ಟಿ ಅವರ ಹೆಸರನ್ನು ಅಂಬರೀಷ್ ಸೂಚಿಸಿ, ತುಳಸಿ ಅನುಮೋದೀಸಿದರು.

ಸ್ಥಾಯಿ ಸಮಿತಿ ಸದಸ್ಯರಾಗಿ‌ ಅಂಬರೀಷ್, ರಜನಿ ಕುಡ್ವ, ಲೋಕೇಶ್, ರಾಜಶ್ರೀ ರಮಣ್, ಜನಾದ೯ನ ಕಾಯ೯ನಿವ೯ಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಮುಖ್ಯಾಧಿಕಾರಿ ರಾಜೇಶ್, ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಪಟ್ಟಣ ಪಂಚಾಯತ್ ಸದಸ್ಯರು, ನಾಮನಿರ್ದೇಶನ ಸದಸ್ಯರು, ಇಂಜಿನಿಯರ್ ಮಹಾವೀರ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬಜೆಟ್ ನಲ್ಲಿ ನಕ್ಸಲ್ ಪೀಡಿತ ಪ್ರದೇಶಗಳ ಅಭಿವೃದ್ಧಿಗಾಗಿ 10 ಕೋಟಿ ವಿಶೇಷ ಪ್ಯಾಕೇಜ್ ಘೋಷಣೆ:ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ : ಶೇಖರ್ ಲಾಯಿಲ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya

ಶಿಶಿಲೇಶ್ವರ ದೇವಸ್ಥಾನ ಜಲಾವೃತ : ತಹಶೀಲ್ದಾರರಿಂದ ಸ್ಥಳ ಪರಿಶೀಲನೆ

Suddi Udaya

ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ತಡೆದ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ

Suddi Udaya

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.97.14 ಫಲಿತಾಂಶ

Suddi Udaya
error: Content is protected !!