23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಕೊಕ್ಕಡ ಎಂಡೊಸಲ್ಪಾನ್ ಕೇಂದ್ರದಲ್ಲಿ ಇಂದಿರಾ ಗಾಂಧಿ ಜನ್ಮದಿನ ಆಚರಣೆ

ಕೊಕ್ಕಡ : ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ವತಿಯಿಂದ ಭಾರತದ ಮೊದಲ ಮಹಿಳಾ ಪ್ರಧಾನಿ ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ಇವರ ರವರ ಜನ್ಮದಿನ ಕಾರ್ಯಕ್ರಮವನ್ನು ನ. 19 ರಂದು ಕೊಕ್ಕಡ ಎಂಡೊಸಲ್ಪಾನ್ ಸಂತ್ರಸ್ತರ ಪಾಲನ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಯಿತು.

ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ ರವರು ಶ್ರೀಮತಿ ಇಂದಿರಾ ಗಾಂಧಿ ಅವರ ಜನಪರ ಯೋಜನೆಗಳನ್ನು ವಿವರಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಮುಖಂಡ ಎಂ ಎಚ್ ಮುಹಮ್ಮದ್ ಕಲಂದರ್ ಶಾ ಕೊಕ್ಕಡ, ಮಹಿಳಾ ಕಾಂಗ್ರೆಸ್ ಮುಖಂಡರಾದ ಉಷಾ ಶರತ್, ವನಿತಾ ಎಂ ಸಾಲಿಯಾನ್, ಶೋಭಾ ನಾರಾಯಣ ಗೌಡ, ಕೇಶವತಿ, ತನುಜಾ ಶೇಖರ್, ಸುಚಿತ್ರಾ ಕೊಳ್ಳಜೆ, ಹರ್ಷಲತಾ, ಸಿಂಧೂ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಇಂದಿರಾ ಗಾಂಧಿ ಯವರ ಜನ್ಮ ದಿನಾಚರಣೆಯ ಪ್ರಯಕ್ತ ಸಿಹಿ ವಿತರಣೆ ಹಾಗೂ ವಸ್ತ್ರಗಳನ್ನು ವಿತರಿಸಲಾಯಿತು.

ಬೆಳ್ತಂಗಡಿ ಮಹಿಳಾ ಕಾಂಗ್ರೇಸ್ ಘಟಕ ಗ್ರಾಮೀಣ ಸಮಿತಿ ಅಧ್ಯಕ್ಷೆ ಶ್ರೀಮತಿ ನಮಿತಾ ಪೂಜಾರಿ ಸ್ವಾಗತಿಸಿದರು.

Related posts

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಎಳೆನೀರು ತುಂಬಿದ ಪಿಕಪ್ ವಾಹನ ಪಲ್ಟಿ

Suddi Udaya

ಧರ್ಮಸ್ಥಳ : ಇಬ್ಬರು ಸರಕಳ್ಳಿಯರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya
error: Content is protected !!