September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೀರ್ತನಾ ಕಲಾತಂಡದಿಂದ ಕನಕ ಜಯಂತಿ ಆಚರಣೆ

ಮುಂಡಾಜೆ: ಕೀರ್ತನಾ ಕಲಾತಂಡ ಮುಂಡಾಜೆ ಇದರ ಆಶ್ರಯದಲ್ಲಿ ಕನಕ ಜಯಂತಿಯನ್ನು ಮುಂಡಾಜೆ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು.

ವೇದಿಕೆಯಲ್ಲಿ ತಂಡದ ಅಧ್ಯಕ್ಷ ಸದಾನಂದ ಬಿ.ರವರು ಮಾತನಾಡಿ ನಮ್ಮ ಮಹಾಪುರುಷರ ಜೀವನ ಚರಿತ್ರೆಯನ್ನು ಮುಂದಿನ ತಲೆಮಾರಿಗೆ ದಾಟಿಸುವ ಉದ್ದೇಶದಿಂದ ಇಂತಹ ಕಾರ್‍ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ, ಅರ್ಚಕ ಸತ್ಯನಾರಾಯಣ ಹೊಳ್ಳ, ಪ್ರದೀಪ್ ಶೆಟ್ಟಿ, ಮನೋಹರ ನಾಯ್ಕ, ಲೀಲಾವತಿ ನಾಯ್ಕ, ಹಾಗೂ ಪುರುಷೋತ್ತಮ ಶೆಟ್ಟಿಯವರು ಕನಕ ಜಯಂತಿಯ ಬಗ್ಗೆ ಮಾತನಾಡಿದರು.

ತಂಡದ ಪುಟಾಣಿ ಕಲಾವಿದರಿಂದ “ಕನಕನಿಗೊಲಿದ ಗೋವಿಂದ” ಕಿರುನಾಟಕ ಪ್ರದರ್ಶನ ಹಾಗೂ ಸದಸ್ಯರಿಂದ ನೃತ್ಯ ಕಾರ್ಯಕ್ರಮ ನಡೆಯಿತು.

ಕು| ಸ್ಮಿತಾ ಸ್ವಾಗತಿಸಿ, ಕು|ಜಿತೀಕ್ಷ ನಿರೂಪಿಸಿ ಧನ್ಯವಾದವಿತ್ತರು.

Related posts

ಗಲ್ಫ್ ನ ಓಮಾನ್ ದೇಶದಲ್ಲಿ, ಗುರುವಾಯನಕೆರೆಯ “ಹೋಟೆಲ್ ರೆಯ್ಸ್ ಇನ್” ಮಾಲಕ ವಿಜಯ್ ಮತ್ತು ಜೇನ್ ಡಿಕುನ್ಹಾ ದಂಪತಿಗಳ “ದಬಕ್ ದಬಾ” ಕಲಾವಿದರ ಹುಮ್ಮಸಿನ ಪ್ರದರ್ಶನ ಹಾಗೂ ಜಯಭೇರಿ

Suddi Udaya

ಬೆಳ್ತಂಗಡಿ : ಪಾರ್ಕಿಂಗ್ ಮಾಡಿದ್ದ ಬೈಕ್ ಕಳ್ಳತನ

Suddi Udaya

ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಉಪಕುಲಪತಿ ಡಾ. ಭಗವಾನ್ ಬಿ.ಸಿ. ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya

ದೈವದೇವರ ಅವಹೇಳನ ಆರೋಪ: ಕಲಾವಿದರ ವಿರುದ್ಧ ದೂರು

Suddi Udaya
error: Content is protected !!