27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಕರಾಟೆ: ಇಶಿತ ಬೆಳ್ತಂಗಡಿಯವರಿಗೆ ಪ್ರಶಸ್ತಿ

ಬೆಳ್ತಂಗಡಿ:ಧಕ್ಷಿಣ ಕನ್ನಡ ಆರ್ಟ್ ಮತ್ತು ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ವತಿಯಿಂದ ಪುತ್ತೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ ಶಿಪ್- 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ಇಶಿತ ಬೆಳ್ತಂಗಡಿಯವರು ಪ್ರಥಮ‌ ಹಾಗೂ ದ್ವೀತಿಯ ಸ್ಥಾನವನ್ನು ಪಡೆದಿದ್ದಾರೆ.

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6ನೇ ತರಗತಿ ವಿಧ್ಯಾರ್ಥಿನಿಯಾಗಿರುವ ಇವರಿಗೆ ಅಶೋಕ್ ಆಚಾರ್ಯ ಕರಾಟೆ ತರಭೇತಿ ನೀಡುತ್ತಿದ್ದಾರೆ.ಇವರು ಬೆಳ್ತಂಗಡಿ ಮೈತ್ರಿ ಎಂಟರ್ ಪ್ರೈಸಸ್ ಪ್ರೀತಿ ಮತ್ತು ರತೀಶ್ ರಾವ್ ದಂಪತಿ ಪುತ್ರಿ.

Related posts

ಲಾರಿ ಟಯ‌ರ್ ಜೋಡಣೆ ವೇಳೆ ಅಪಘಾತ: ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ನಿವಾಸಿ ರಶೀದ್‌ ಗಂಭೀರ

Suddi Udaya

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಬಂದಾರು: ಮೈರೋಳ್ತಡ್ಕ ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಎಸ್.ಡಿ.ಎಂ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಶಿಕ್ಷಣ, ಸಂಶೋಧನೆ, ಮತ್ತು ಉದ್ಯಮಶೀಲತೆ ಕಾರ್ಯಾಗಾರ

Suddi Udaya

ಸುಲ್ಕೇರಿ ಗ್ರಾಮ ಸಭೆಗೆ ಒಂದು ಗಂಟೆ ಲೇಟಾಗಿ ಬಂದ ನೋಡೇಲ್ ಅಧಿಕಾರಿ, ಕಾದು ಕಾದು ಸುಸ್ತಾದ ಗ್ರಾಮಸ್ಥರು, ಅಧಿಕಾರಿ ವಿರುದ್ದ ಅಸಮಾಧಾನ, ನಿಗದಿತ ಸಮಯದಲ್ಲಿ ಸಭೆ ಪ್ರಾರಂಭವಾಗದೆ ವಿಳಂಬ

Suddi Udaya
error: Content is protected !!