September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

ಬೆಳ್ತಂಗಡಿ: ನಗರೋತ್ಥಾನ-4ನೇ ಹಂತದಲ್ಲಿ ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣದ ಉದ್ಘಾಟನೆಯನ್ನು ನ. 19ರಂದು ನೆರವೇರಿಸಿ, ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉಪಾಧ್ಯಕ್ಷೆ ಗೌರಿ, ಮುಖ್ಯಾಧಿಕಾರಿ ರಾಜೇಶ್, ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಪಟ್ಟಣ ಪಂಚಾಯತ್ ಸದಸ್ಯರು, ನಾಮನಿರ್ದೇಶನ ಸದಸ್ಯರು, ಇಂಜಿನಿಯರ್ ಮಹಾವೀರ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಭಾರತದ  ಉಪರಾಷ್ಟ್ರಪತಿ  ಸಿ. ಪಿ. ರಾಧಾಕೃಷ್ಣನ್ ರವರನ್ನು  ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ  ಡಾ. ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಡಿ.ಕೆ.ಆರ್. ಡಿ.ಎಸ್ ಬೆಳ್ತಂಗಡಿ ನೇತೃತ್ವದಲ್ಲಿ ಕ್ಯಾನ್ಸರ್ ಜನಜಾಗೃತಿ ಕಾರ್ಯಕ್ರಮ ಹಾಗೂ ಧನ ಸಹಾಯ ಸಂಗ್ರಹಣಾ ಅಭಿಯಾನ

Suddi Udaya

ಕಣಿಯೂರು: ಯುವಕೇಸರಿ ತಂಡದ ವತಿಯಿಂದ ಧನಸಹಾಯ

Suddi Udaya

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya
error: Content is protected !!