23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ನಗರ ಘಟಕದ ವತಿಯಿಂದ ನ.19 ರಂದು ಘಟಕದ ಅಧ್ಯಕ್ಷೆ ಶ್ರೀಮತಿ ವಂದನಾ ಭಂಡಾರಿಯವರ ಅಧ್ಯಕ್ಷತೆಯಲ್ಲಿ ಮೊದಲ ಮಹಿಳಾ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ ಪ್ರಯುಕ್ತ ಅಂಡಿಂಜೆ ಗ್ರಾಮದ ನೆಲ್ಲಿಂಗೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಸಿಹಿ ತಿಂಡಿ ಹಂಚಿ ಆಚರಿಸಲಾಯಿತು.

ಈ ಕಾರ್ಯಕ್ರಮಕ್ಕೆ ಮಾಜಿ ತಾಲೂಕು ಪಂಚಾಯತ್ ಸದಸ್ಯೆಯರಾದ ಶ್ರೀಮತಿ ತನುಜಾ ಶೇಖರ್, ಶ್ರೀಮತಿ ಕೇಶವತಿ ,ಶ್ರೀಮತಿ ಸುಶೀಲಾ, ಶ್ರೀಮತಿ ಜಯಶೀಲ, ಬಾರ್ಯ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಉಷಾ ಶರತ್, ಕಳಿಯ ಗ್ರಾಮ ಪಂಚಾಯತ್ ಸದಸ್ಯೆಯರಾದ ಶ್ರೀಮತಿ ಮರೀಟಾ ಪಿಂಟೋ, ಶ್ರೀಮತಿ ಶ್ವೇತಾ ,ಶ್ರೀಮತಿ ಮೋಹಿನಿ, ಮಾಲಾಡಿ ಗ್ರಾಮ ಪಂಚಾಯತ್ ಸದಸ್ಯೆಯರಾದ ಶ್ರೀಮತಿ ಸೆಬೆಸ್ಟೀನ್ ಡಿಸೋಜ, ಶ್ರೀಮತಿ ವಿದ್ಯಾ ,ಶ್ರೀಮತಿ ರುಬೀನಾ, ತಾಲೂಕು ಆರೋಗ್ಯ ರಕ್ಷಾ ಸಮಿತಿಯ ಸದಸ್ಯೆ
ಶ್ರೀಮತಿ ಸವಿತಾ, ನಗರ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸೌಮ್ಯ, ಮಹಿಳಾ ಘಟಕದ ಪದಾಧಿಕಾರಿಗಳಾದ ಶ್ರೀಮತಿ ಸುಚಿತ್ರಾ ಕೊಲ್ಲಾಜೆ ,ಶ್ರೀಮತಿ ಮಧುರ, ಶ್ರೀಮತಿ ಸುಪ್ರೀಯಾ, ಶ್ರೀಮತಿ ಪ್ರಮೀಳಾ, ಶ್ರೀಮತಿ ನೇಹಾ ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಮಹಾಸಭೆ: ರೂ.3.84 ಕೋಟಿ ನಿವ್ವಳ ಲಾಭ – ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ -ಮಾಲಕರ ಸಂಘ ಹಾಗೂ ದಾನಿಗಳ ಸಹಕಾರದಿಂದ ‘ನವಶಕ್ತಿ ಅಂಬ್ಯುಲೆನ್ಸ್’ ಲೋಕಾರ್ಪಣೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಬೆದ್ರಬೆಟ್ಟು ಮರಿಯಾಂಬಿಕ ಆಂ.ಮಾ. ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಮತ್ತು ವನ ಮಹೋತ್ಸವದ ಆಚರಣೆ

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya
error: Content is protected !!