25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನ.19ರಂದು ನಡೆಸಲಾಯಿತು..

ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕ (MRW ) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಶಿಬಿರವನ್ನು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು, ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ಶ್ರೀ ರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಇದರ ನೂತನ ಕಛೇರಿ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಗಳಿಗೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಪಿ ಚಂದ್ರಶೇಖರ್ ಸಾಲ್ಯಾನ್ ಭೇಟಿ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya
error: Content is protected !!