July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನ.19ರಂದು ನಡೆಸಲಾಯಿತು..

ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕ (MRW ) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಶಿಬಿರವನ್ನು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು, ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ಯಕ್ಷಧ್ರುವ ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕದ ನೇತೃತ್ವದಲ್ಲಿ ಇಂದು(ಡಿ.2) ಉಜಿರೆ ರಥಬೀದಿಯಲ್ಲಿ “ಯಕ್ಷ ಸಂಭ್ರಮ-2023”

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya

ಬೆಂಗಳೂರು ಯುವವಾಹಿನಿ ಘಟಕದಿಂದ ಯುವ ವೈಭವ 2025

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ

Suddi Udaya
error: Content is protected !!