July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ವೇಣೂರು: ಶ್ರೀಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪ್ರಯುಕ್ತ ವೇಣೂರು ವಲಯದಲ್ಲಿ ಪೂರ್ವಭಾವಿ ಸಭೆ ನ.17 ರಂದು ವೇಣೂರು ವಲಯ ಕಛೇರಿಯಲ್ಲಿ ನಡೆಯಿತು.

ಈ ಸಭೆಯು ಜನಜಾಗೃತಿ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಿತಿ ರಚನೆ ಮತ್ತು ಪಾದಯಾತ್ರೆ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಸಮಿತಿಯ ಗೌರವ ಅಧ್ಯಕ್ಷ ಗಿರೀಶ್ ಕೆ ಎಸ್, ಅಧ್ಯಕ್ಷ ಜಯಶಂಕರ ಹೆಗ್ಡೆ, ಪ್ರಗತಿ ಬಂಧು ವಲಯ ಅಧ್ಯಕ್ಷ ಗಿರೀಶ್ ಬಜಿರೆ, ನವಜೀವನ ಸಮಿತಿ ಅಧ್ಯಕ್ಷ ಶ್ರೀಧರ ಹೆಗ್ಡೆ, ತಾಲೂಕು ಜನಜಾಗೃತಿ ಉಪಾಧ್ಯಕ್ಷ ಅಶೋಕ್ ಕಜಿಪಟ್ಟ,ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಶೌರ್ಯ ವಿಪತ್ತು ಸದಸ್ಯರು , ಸೇವಾಪ್ರತಿನಿಧಿಗಳು ಹಾಗೂ ಪ್ರಗತಿಬಂಧು ಮತ್ತು ಜನಜಾಗೃತಿ ಸದಸ್ಯರು ಆಗಮಿಸಿದ್ದರು.

Related posts

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್:ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಪದಪ್ರದಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಹೊಸಪಟ್ಣ: ಸಾಮೂಹಿಕ ಸತ್ಯನಾರಾಯಣ ಪೂಜೆ, ಧಾರ್ಮಿಕಸಭೆ

Suddi Udaya

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya
error: Content is protected !!