September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

ವೇಣೂರು: ಶ್ರೀಧರ್ಮಸ್ಥಳ ಲಕ್ಷದೀಪೋತ್ಸವ ಪಾದಯಾತ್ರೆ ಪ್ರಯುಕ್ತ ವೇಣೂರು ವಲಯದಲ್ಲಿ ಪೂರ್ವಭಾವಿ ಸಭೆ ನ.17 ರಂದು ವೇಣೂರು ವಲಯ ಕಛೇರಿಯಲ್ಲಿ ನಡೆಯಿತು.

ಈ ಸಭೆಯು ಜನಜಾಗೃತಿ ವಲಯ ಅಧ್ಯಕ್ಷ ಮೋಹನ್ ಅಂಡಿಂಜೆ ಇವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಿತಿ ರಚನೆ ಮತ್ತು ಪಾದಯಾತ್ರೆ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.


ಈ ಸಂದರ್ಭದಲ್ಲಿ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್, ಸಮಿತಿಯ ಗೌರವ ಅಧ್ಯಕ್ಷ ಗಿರೀಶ್ ಕೆ ಎಸ್, ಅಧ್ಯಕ್ಷ ಜಯಶಂಕರ ಹೆಗ್ಡೆ, ಪ್ರಗತಿ ಬಂಧು ವಲಯ ಅಧ್ಯಕ್ಷ ಗಿರೀಶ್ ಬಜಿರೆ, ನವಜೀವನ ಸಮಿತಿ ಅಧ್ಯಕ್ಷ ಶ್ರೀಧರ ಹೆಗ್ಡೆ, ತಾಲೂಕು ಜನಜಾಗೃತಿ ಉಪಾಧ್ಯಕ್ಷ ಅಶೋಕ್ ಕಜಿಪಟ್ಟ,ವಲಯ ಮೇಲ್ವಿಚಾರಕಿ ಶ್ರೀಮತಿ ಶಾಲಿನಿ, ಶೌರ್ಯ ವಿಪತ್ತು ಸದಸ್ಯರು , ಸೇವಾಪ್ರತಿನಿಧಿಗಳು ಹಾಗೂ ಪ್ರಗತಿಬಂಧು ಮತ್ತು ಜನಜಾಗೃತಿ ಸದಸ್ಯರು ಆಗಮಿಸಿದ್ದರು.

Related posts

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ನಾಳ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಧಾರ್ಮಿಕ ಸಭೆ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ : ಮುಂಡಾಜೆಯ ತೇಜಲ್ ಕೆ .ಆರ್ ರವರಿಗೆ ಬೆಳ್ಳಿಯ ಪದಕ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಯುವವಾಹಿನಿ ವೇಣೂರು ಘಟಕದ ಸೇವಾ ಯೋಜನೆ ವತಿಯಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!