23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕ ವಿಭಾಗದ ಷಷ್ಠ್ಯಬ್ದ ಹಾಗೂ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವದ ಪ್ರಯುಕ್ತ ನಡೆದ ಅಂತರ ಜಿಲ್ಲಾ ಮಟ್ಟದ ಪ್ರತಿಭೋತ್ಸವ 2024-25 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ 13 ಪದವಿಪೂರ್ವ ಕಾಲೇಜುಗಳು ಭಾಗವಹಿಸಿದ್ದ ಈ ಸ್ಪರ್ಧೆಗಳಲ್ಲಿ ಕನ್ನಡ ಪ್ರಬಂಧದಲ್ಲಿ ಪ್ರಥಮ ಮತ್ತು ದ್ವಿತೀಯ, ಇಂಗ್ಲಿಷ್ ಭಾಷಣದಲ್ಲಿ ದ್ವಿತೀಯ, ಜನಪದ ಗೀತೆಯಲ್ಲಿ ದ್ವಿತೀಯ, ಶಾಸ್ತ್ರೀಯ ಸಂಗೀತದಲ್ಲಿ ದ್ವಿತೀಯ, ರೀಲ್ ಮೇಕಿಂಗ್ ನಲ್ಲಿ ದ್ವಿತೀಯ, ವಿಜ್ಞಾನದ ರಸಪ್ರಶ್ನೆಯಲ್ಲಿ ದ್ವಿತೀಯ, ಕುಣಿತ ಭಜನೆಯಲ್ಲಿ ಪ್ರಥಮ, ಬೀದಿ ನಾಟಕದಲ್ಲಿ ಪ್ರಥಮ, ಸಮೂಹ ನೃತ್ಯದಲ್ಲಿ ಪ್ರಥಮ, ಬಿಸಿನೆಸ್ ಮಾಡೆಲ್ ನಲ್ಲಿ ಪ್ರಥಮ ಮತ್ತು ಜಾಹೀರಾತು ಪ್ರದರ್ಶನದಲ್ಲಿ ಪ್ರಥಮ ಪ್ರಶಸ್ತಿಗಳನ್ನು ಪಡೆದುಕೊಂಡು ಚಾಂಪಿಯನ್ ಆಗಿ ಹೊರಹೊಮ್ಮಿದೆ.

Related posts

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಕಕ್ಯಪದವು ಎಲ್.ಸಿ.ಆರ್ ಪ.ಪೂ. ಕಾಲೇಜು: ವಾಣಿಜ್ಯ ವಿಭಾಗದಲ್ಲಿ 100% ಫಲಿತಾಂಶ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಧ್ವಜಸ್ತಂಭದ ವೃಕ್ಷ ಮುಹೂರ್ತ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಬೆಳಾಲಿನಲ್ಲಿ ಎಸ್ ಡಿ ಎಂ ಎನ್ ಎಸ್ ಎಸ್ ಶಿಬಿರದ ಸಮಾರೋಪ

Suddi Udaya
error: Content is protected !!