September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

ಉಜಿರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ನ 18 ರಂದು  ಕರ್ನಾಟಕ ಗಮಕ ಕಲಾ ಪರಿಷತ್   ಬೆಳ್ತಂಗಡಿ ತಾಲೂಕು ಘಟಕ  ವತಿಯಿಂದ  “ಸುದರ್ಶನ ಗ್ರಹಣ”  ಕಾವ್ಯ ಭಾಗದ  ಕಾವ್ಯವಾಚನ-ವ್ಯಾಖ್ಯಾನ ನಡೆಯಿತು.   

ರವೀಂದ್ರ ಶೆಟ್ಟಿ ಬಳಂಜ ಕಾವ್ಯವಾಚನ ಗೈದು ರಾಮಕೃಷ್ಣ ಭಟ್  ಉಜಿರೆ ವ್ಯಾಖ್ಯಾನ ನಡೆಸಿಕೊಟ್ಟರು.

Related posts

ಮಾ.3 ರಿಂದ ಮಾ.11ರವರೆಗೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಂಭ್ರಮ: ಮಾ.4ರಂದು ಡಾ. ಹೆಗ್ಗಡೆಯವರಿಂದ ನೂತನ ವಿಜಯಗೋಪುರ ಲೋಕಾರ್ಪಣೆ,

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
error: Content is protected !!