September 6, 2026
ಜಿಲ್ಲಾ ಸುದ್ದಿ

ಧಮ೯ಸ್ಥಳದಲ್ಲಿ ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನದ ಲಾಂಛನ ಬಿಡುಗಡೆ

ಧರ್ಮ ಸ್ಥಳ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ 5 ನೇ ಜಿಲ್ಲಾ ಸಮ್ಮೇಳನದ ಲಾಂಛನವನ್ನು ಬುಧವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಮತ್ತು ರಾಜ್ಯ ಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿ, ಸಮ್ಮೇಳನ ಯಶಸ್ವಿ ಆಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಧರ್ಮೋತ್ಥಾ ನ ಟ್ರಸ್ಟ್ ಕಾರ್ಯದರ್ಶಿ ಎ. ವಿ ಶೆಟ್ಟಿ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ,ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ,ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಕಾರ್ಯಕಾರಿ ಸಮಿತಿಯ ಸದಸ್ಯ ರಾಜೇಶ್ ದಡ್ಡಂಗಡಿ, ಸಂಘದ ಸದಸ್ಯ ಶಶಿಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ| ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

Suddi Udaya

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಭಾಗವತಿಕೆ ಸ್ಪರ್ಧೆಗೆ ಆಹ್ವಾನ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya

ಬಿ.ಸಿ. ರೋಡ್ ನಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್: ಬೆಳ್ತಂಗಡಿಯ ಇಬ್ಬರು ವಿದ್ಯಾರ್ಥಿಗಳಿಗೆ ಗಾಯ

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya
error: Content is protected !!