April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

ಪುತ್ತೂರು: ನ. 22 ರಂದು ಎರಡು ವರ್ಷದ ತಿರುಗಾಟದಲ್ಲಿ ಪ್ರಚಂಡ ಪ್ರದರ್ಶನವನ್ನು ನೀಡಿ ಮನೆಮಾತಾದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ ಪ್ರಥಮ ದೇವರ ಸೇವೆ ಆಟವು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಂಜೆ 5:40ಕ್ಕೆ ಗೆಜ್ಜೆ ಮುಹೂರ್ತದ ಬಳಿಕ ಚೌಕಿ ಪೂಜೆಯೊಂದಿಗೆ, ಅಶ್ವಮೇಧ ಯಕ್ಷಗಾನ ಬಳಿಕ ಪ್ರಾಯೋಗಿಕವಾಗಿ ಕಾಲ ಕಲ್ಜಿಗ ಎಂಬ ಯಕ್ಷಗಾನ ನಡೆಯಲಿದೆ.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಮತ್ತು ಕಲಾವಿದರುಗಳಿಗೆ, ಅಭಿನಂದನಾ ಕಾರ್ಯಕ್ರಮ ಜರುಗಲಿದೆ ಎಂದು ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಫೆ.7-10: ಶ್ರೀ ಕ್ಷೇತ್ರ ಒಟ್ಲದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ : ತ್ರಿ ಸ್ಟಾರ್ ವೈನ್ಸ್ ಶಾಪ್ ಕಳ್ಳತನ ಪ್ರಕರಣ: ಪ್ರಮುಖ ಆರೋಪಿ ಬೆಳ್ತಂಗಡಿ ಪೊಲೀಸ್ ಕಸ್ಟಡಿಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ

Suddi Udaya

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ವಿದ್ಯಾರ್ಥಿಗಳ ಪೋಷಕರಿಗೆ “ಔಷಧವಾಗಿ ಆಹಾರ” ಕಾರ್ಯಾಗಾರ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!