23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

ಪುತ್ತೂರು: ನ. 22 ರಂದು ಎರಡು ವರ್ಷದ ತಿರುಗಾಟದಲ್ಲಿ ಪ್ರಚಂಡ ಪ್ರದರ್ಶನವನ್ನು ನೀಡಿ ಮನೆಮಾತಾದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ ಪ್ರಥಮ ದೇವರ ಸೇವೆ ಆಟವು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಂಜೆ 5:40ಕ್ಕೆ ಗೆಜ್ಜೆ ಮುಹೂರ್ತದ ಬಳಿಕ ಚೌಕಿ ಪೂಜೆಯೊಂದಿಗೆ, ಅಶ್ವಮೇಧ ಯಕ್ಷಗಾನ ಬಳಿಕ ಪ್ರಾಯೋಗಿಕವಾಗಿ ಕಾಲ ಕಲ್ಜಿಗ ಎಂಬ ಯಕ್ಷಗಾನ ನಡೆಯಲಿದೆ.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಮತ್ತು ಕಲಾವಿದರುಗಳಿಗೆ, ಅಭಿನಂದನಾ ಕಾರ್ಯಕ್ರಮ ಜರುಗಲಿದೆ ಎಂದು ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಬ್ರಹ್ಮಕುಂಭಾಭಿಷೇಕ ಸಂಭ್ರಮ: ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ‌.ಪದ್ಮಪ್ರಸಾದ್ ಅಜಿಲರಿಂದ ಉಗ್ರಾಣ ಮುಹೂರ್ತ

Suddi Udaya

ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಮಡಂತ್ಯಾರಿನಲ್ಲಿ ಉಚಿತ ಯೋಗ ಶಿಕ್ಷಣ ಶಿಬಿರ

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya
error: Content is protected !!