September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

ಪುತ್ತೂರು: ನ. 22 ರಂದು ಎರಡು ವರ್ಷದ ತಿರುಗಾಟದಲ್ಲಿ ಪ್ರಚಂಡ ಪ್ರದರ್ಶನವನ್ನು ನೀಡಿ ಮನೆಮಾತಾದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ ಪ್ರಥಮ ದೇವರ ಸೇವೆ ಆಟವು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಂಜೆ 5:40ಕ್ಕೆ ಗೆಜ್ಜೆ ಮುಹೂರ್ತದ ಬಳಿಕ ಚೌಕಿ ಪೂಜೆಯೊಂದಿಗೆ, ಅಶ್ವಮೇಧ ಯಕ್ಷಗಾನ ಬಳಿಕ ಪ್ರಾಯೋಗಿಕವಾಗಿ ಕಾಲ ಕಲ್ಜಿಗ ಎಂಬ ಯಕ್ಷಗಾನ ನಡೆಯಲಿದೆ.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಮತ್ತು ಕಲಾವಿದರುಗಳಿಗೆ, ಅಭಿನಂದನಾ ಕಾರ್ಯಕ್ರಮ ಜರುಗಲಿದೆ ಎಂದು ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಧರ್ಮ ಸಂರಕ್ಷಣ ರಥಯಾತ್ರೆಯ ಆಗಮನ, ಉಜಿರೆಯಲ್ಲಿ ಅದ್ದೂರಿ ಸ್ವಾಗತ

Suddi Udaya

ಜೆಸಿಐ ಮಧ್ಯಂತರ ಸಮ್ಮೇಳನದಲ್ಲಿ ಉಜಿರೆ ಜೆಸಿಐ ಸಿಟಿಗೆ ಹೊಸ ಘಟಕ ಔಟ್ ಸ್ಟ್ಯಾಂಡಿಂಗ್ ವಿನ್ನರ್ ಅವಾರ್ಡ್ ನೊಂದಿಗೆ ಹಲವು ಮನ್ನಣೆಗಳು

Suddi Udaya

ಸಾವ್ಯ ಕರ್ಪೋಟ್ಟು ಅನುರಾಧ ನಿವಾಸದ ಶ್ರೀಮತಿ ರಾಧಾ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ: ಅನುಗ್ರಹ ಶಾಲಾ ಶಿಕ್ಷಕರಿಗೆ ಕಾರ್ಯಾಗಾರ

Suddi Udaya
error: Content is protected !!