22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ

ಪುತ್ತೂರು: ನ. 22 ರಂದು ಎರಡು ವರ್ಷದ ತಿರುಗಾಟದಲ್ಲಿ ಪ್ರಚಂಡ ಪ್ರದರ್ಶನವನ್ನು ನೀಡಿ ಮನೆಮಾತಾದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ ಪ್ರಥಮ ದೇವರ ಸೇವೆ ಆಟವು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಸಂಜೆ 5:40ಕ್ಕೆ ಗೆಜ್ಜೆ ಮುಹೂರ್ತದ ಬಳಿಕ ಚೌಕಿ ಪೂಜೆಯೊಂದಿಗೆ, ಅಶ್ವಮೇಧ ಯಕ್ಷಗಾನ ಬಳಿಕ ಪ್ರಾಯೋಗಿಕವಾಗಿ ಕಾಲ ಕಲ್ಜಿಗ ಎಂಬ ಯಕ್ಷಗಾನ ನಡೆಯಲಿದೆ.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ವಿಜೇತರು ಮತ್ತು ಕಲಾವಿದರುಗಳಿಗೆ, ಅಭಿನಂದನಾ ಕಾರ್ಯಕ್ರಮ ಜರುಗಲಿದೆ ಎಂದು ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೇರಾಜೆಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಧರ್ಮಸ್ಥಳ ಗ್ರಾಮ ಪಂಚಾಯತಿಯಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಅಂಬಾರು: ಡಾ. ರವೀಶ್ ಪಡುಮಲೆರವರಿಗೆ ಗೌರವ ಸನ್ಮಾನ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

Suddi Udaya

ದ.ಕ. ಜಿಲ್ಲೆಯಲ್ಲಿ ಕೆಂಪುಕಲ್ಲು, ಮರಳಿನ ಅಭಾವಕ್ಕೆ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯವೇ ನೇರ ಕಾರಣ: ಸಂಸದ ಕ್ಯಾ. ಚೌಟ ಆರೋಪ

Suddi Udaya
error: Content is protected !!