23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ: ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ನ.19ರಂದು ನಡೆಸಲಾಯಿತು..

ಶಿಬಿರವನ್ನು ತಾಲೂಕು ವಿಕಲಚೇತನರ ಮೇಲ್ವಿಚಾರಕ (MRW ) ಜೋನ್ ಬ್ಯಾಪಿಸ್ಟ್ ರವರ ಮಾರ್ಗದರ್ಶನದಲ್ಲಿ ನಡೆಸಲಾಯಿತು. ಶಿಬಿರವನ್ನು ತಾಲೂಕಿನ ನಗರ ಪುನರ್ವಸತಿ ಕಾರ್ಯಕರ್ತರು, ನಗರ ಪಂಚಾಯತ್ ಬೆಳ್ತಂಗಡಿ, ಹಾಗೂ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳ ಗ್ರಾಮೀಣ ಪೂರ್ವಸತಿ ಕಾರ್ಯಕರ್ತರ ಸಹಕಾರದೊಂದಿಗೆ, ತಾಲೂಕಿನ ಅನೇಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಲಾಯಿತು.

ಜಿಲ್ಲಾ ಆಸ್ಪತ್ರೆಯಾದ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವೈದ್ಯರ ಮೂಲಕ ಹಾಗೂ ಸಿಬ್ಬಂದಿ ವರ್ಗದವರ ಉಪಸ್ಥಿತಿಯಲ್ಲಿ ತಾಲೂಕಿನ ಅನೇಕ ಬುದ್ಧಿಮಾಂದ್ಯ ಮತ್ತು ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡಿ ಅವರಿಗೆ ಸಿಗಬೇಕಾದ ಸರ್ಕಾರ ಸೌಲಭ್ಯ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರ ಆಗಲು ಯಶಸ್ವಿಯಾಗುವ ಮೂಲಕ ತಾಲ್ಲೂಕಿನ ವಿಕಲಚೇತನರಿಗೆ ಅನುಕೂಲ ಮಾಡಿ ನೀಡಲಾಯಿತು.

Related posts

ಅಳದಂಗಡಿ: ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಚುನಾವಣಾ ಪ್ರಚಾರ ಸಭೆ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ರಾಜಕೀಯ ಪ್ರೇರಿತ ಷಡ್ಯಂತ್ರಕ್ಕೆ ಇನ್ನೊಂದು ಜೀವ ಬಲಿಯಾಗಿದೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಮಾಲಾಡಿ: ವಿದ್ಯುತ್ ಶಾರ್ಟ್ ನಿಂದ ಮನೆಯಲ್ಲಿ ಬೆಂಕಿ: ಸೋತ್ತುಗಳು ಬೆಂಕಿಗಾಹುತಿ

Suddi Udaya
error: Content is protected !!